ಕೇರಳದ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು (ಕೇರಳ): ಮಂಗಳವಾರ ಬೆಳಗ್ಗೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದ್ದು, ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಬಿಜೆಪಿ … Continued

ಕೆಲವೇ ಸೆಕೆಂಡುಗಳಲ್ಲಿ ಎರಡು ಬಾರಿ ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾದ ಬಾಲಕ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಣ್ಣೂರು (ಕೇರಳ): ಶಾಲಾ ಬಾಲಕನೊಬ್ಬ ಸಾವಿನ ಮನೆ ಕದತಟ್ಟಿ ವಾಪಸ್ ಬಂದ ಘಟನೆಯ ವೀಡಿಯೋ ವೈರಲ್‌ ಆಗಿದೆ. 8 ವರ್ಷದ ಬಾಲಕನೊಬ್ಬ ಕೆಲವೇ ಸೆಕೆಂಡುಗಳಲ್ಲಿ ಒಂದಲ್ಲ ಎರಡು ಬಾರಿ ಸಾವಿನಿಂದ ಪಾರಾಗಿದ್ದಾನೆ…! ಒಂದು ಕ್ಷಣ ತಡವಾಗಿದ್ದರೂ ಬಾಲಕ ಬಸ್ ಚಕ್ರದ ಅಡಿಗೆ ಸಿಲುಕಿ, ಭೀಕರವಾಗಿ ಸಾವಿಗೀಡಾಗುತ್ತಿದ್ದ. ಆದರೆ ಅದೃಷ್ಟವಶಾತ್‌ ಪಾರಾಗಿದ್ದಾನೆ. ಅದಕ್ಕೂ ಮೊದಲು ಬೈಕ್‌ಗೆ ಡಿಕ್ಕಿ … Continued