ತಂದೆಗೆ ತಕ್ಕ ಪಾಠ ಕಲಿಸಲು ತನ್ನ ಮನೆಯಿಂದ 20 ಲಕ್ಷ ರೂ. ನಗದು, 80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಬಾಲಕ…!

ಕಾನ್ಪುರ: ತಂದೆಗೆ ತಕ್ಕ ಪಾಠ ಕಲಿಸಲು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆರು ಜನ ಸ್ನೇಹಿತರ ಜೊತೆ ಸೇರಿ ಕಾನ್ಪುರದ ತನ್ನ ಸ್ವಂತ ಮನೆಯಲ್ಲಿಯೇ 1 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ…! ತನ್ನ ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದ್ದಾಗಿ ಬಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ…!! ಕಾನ್ಪುರದ ಉಪನಗರವಾದ … Continued

ವೀಡಿಯೊ…| ಮದುವೆಯ ಮೆರವಣಿಗೆಗೆ ತಂದಿದ್ದ ಕುದುರೆಯ ಒದೆತಕ್ಕೆ ಸ್ಥಳದಲ್ಲೇ ಮೃತಪಟ್ಟ ಮಗು…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಮದುವೆಯ ಸಂಭ್ರಮಾಚರಣೆ ವೇಳೆ ಅಪ್ರಾಪ್ತ ಮಗುವೊಂದು ಕುದುರೆ ಒದೆತದಿಂದ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಟವಾಡುತ್ತ ಕುದುರೆಯ ಹಿಂಬದಿಗೆ ಬಂದ ಮಗುವಿಗೆ ಕುದುರೆ ಬಲವಾಗಿ ಒದ್ದಿದೆ, ಒದ್ದ ರಭಸಕ್ಕೆ ಸ್ಥಳದಲ್ಲೇ ಮಗುವಿನ ಪ್ರಾಣ … Continued

3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

ವೀಡಿಯೊ..| ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ ; ಸಾವಿನ ದವಡೆಯಿಂದ ಕ್ಷಣಾರ್ಧದಲ್ಲಿ ಪಾರು ಮಾಡಿದ ಪೊಲೀಸರು…

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದ ಮಹಿಳೆಯೊಬ್ಬರನ್ನು ಅಲ್ಲಿದ್ದ ರೈಲ್ವೆ ಪೊಲೀಸರು ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲಿನಿಂದ ಬಿದ್ದ ಮಹಿಳೆಯನ್ನು ತಕ್ಷಣವೇ ರೈಲ್ವೇ ಪೋಲೀಸರು ರಕ್ಷಿಸಿದ್ದರಿಂದ ಅವರು ಪ್ರಾನಾಪಾಯದಿಂದ ಪಾರಾಗಿದ್ದಾರೆ. ರೈಲು ಚಲಿಸುತ್ತಿದ್ದಾಗ ಮಹಿಳೆಯು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಬಿದ್ದಳು, ಅರೆಕ್ಷಣದಲ್ಲಿ ಅಲ್ಲಿದ್ದ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ವೀಡಿಯೊ..| ದೇವಸ್ಥಾನಕ್ಕೆ ಭೇಟಿ ನೀಡಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಕ್ಕಾಗಿ ಎಸ್‌ಪಿ ಅಭ್ಯರ್ಥಿ ನಸೀಮ್ ಸೋಲಂಕಿ ವಿರುದ್ಧ ಫತ್ವಾ…!

ಕಾನ್ಪುರ : ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಿಶಾಮೌ ಅಭ್ಯರ್ಥಿ ನಸೀಮ್ ಸೋಲಂಕಿ ಕಾನ್ಪುರ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಈಗ ವಿವಾದದ ಬಣ್ಣ ಪಡೆದುಕೊಂಡಿದೆ. ಅಕ್ಟೋಬರ್ 31 ರಂದು ದೀಪಾವಳಿಯ ರಾತ್ರಿ ತನ್ನ ಪ್ರಚಾರದ ಸಮಯದಲ್ಲಿ ನಸೀಮ್‌ ಸೋಲಂಕಿ ವಂಖಂಡೇಶ್ವರ ದೇವಸ್ಥಾನಕ್ಕೆ ಭೇಟಿ … Continued

4 ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆ ;ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಹೆಣ ಹೂತಿದ್ದ ಕೊಲೆ ಆರೋಪಿ…

ಕಾನ್ಪುರ : ಕಳೆದ ನಾಲ್ಕು ತಿಂಗಳಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮಹಿಳೆಯನ್ನು ಹತ್ಯೆ ಮಾಡಿ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (Kanpur District Magistrate) ಬಂಗಲೆಯ ಸಮೀಪವೇ ಅಲ್ಲೇ ಹೂತು ಹಾಕಲಾಗಿತ್ತು. ಈ ಮಹಿಳೆಯನ್ನು ಜಿಮ್‌ ಟ್ರೇನರ್‌ ವಿಮಲ್‌ ಸೋನಿ ಎಂಬಾತ ಬರ್ಬರವಾಗಿ ಕೊಲೆ ಮಾಡಿ ಹೂತು … Continued

ವೀಡಿಯೊ….| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ…!

ರೂಢಿಯಿಂದ ವಿಭಿನ್ನವಾದ ನಡೆಯಲ್ಲಿ ಕಾನ್ಪುರದ ವ್ಯಕ್ತಿಯೊಬ್ಬರು ತಮ್ಮ ಮಗಳು ವಿಚ್ಛೇದನ ಪಡೆದ ನಂತರದಲ್ಲಿ ತಮ್ಮ ಮನೆಗೆ ವಾಪಸ್‌ ಬರುವಾಗ ಆಕೆಯನ್ನು ಸಂಭ್ರಮದಿಂದಲೇ ಬರಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಮಗಳನ್ನು ಮದುವೆ ಮಾಡಿಕೊಟ್ಟ ಮನೆಗೆ ಕಳುಹಿಸುವಾಗ ಹೇಗೆ ಬ್ಯಾಂಡ್‌ -ವಾದ್ಯಗಳ ಮೂಲಕ ಸಂಭ್ರಮದಿಂದ ಕಳುಹಿಸಿ ಕೊಡುತ್ತಾರೆಯೋ ವಿಚ್ಛೇದನ ಪಡೆದ ಮಗಳು ಮನೆಗೆ ಬರುವಾಗ ತಂದೆ ಅದೇ ರೀತಿ ಬ್ಯಾಂಡ್‌ -ವಾದ್ಯಗಳ … Continued

166 ವರ್ಷಗಳ ನಂತರ ಭಾರತಕ್ಕೆ ಬಂದ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಆಲಂ ಬೇಗ್​ ತಲೆಬುರುಡೆ…!

ಕಾನ್ಪುರ: ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ತಲೆಬುರುಡೆಯನ್ನು 166 ವರ್ಷಗಳ ನಂತರ ಭಾರತಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಈ ಸೈನಿಕ 1857 ರ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಕುತೂಹಲಕಾರಿಯಾಗಿ, ಅವರ ತಲೆಬುರುಡೆಯನ್ನು ಬ್ರಿಟನ್‌ನಲ್ಲಿ ಅನೇಕ ವರ್ಷಗಳ ಕಾಲ ಯುದ್ಧದ ಚಿಹ್ನೆಯಾಗಿ ಇರಿಸಲಾಗಿತ್ತು. 1963 ರಲ್ಲಿ ಲಂಡನ್‌ನ ಪಬ್‌ನಲ್ಲಿ ತಲೆಬುರುಡೆ ಪತ್ತೆ: 166 ವರ್ಷಗಳ ನಂತರ … Continued

ಕಾರ್‌ ಮೇಲೆ ದೋಣಿ…ದೋಣಿಯಲ್ಲಿ ಶಾಸಕರು..: ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗುವುದಕ್ಕೆ ಶಾಸಕರ ವಿಭಿನ್ನ ಪ್ರತಿಭಟನೆ | ವೀಕ್ಷಿಸಿ

ಕಾನ್ಪುರ: ಕಾನ್ಪುರದಲ್ಲಿ ನಡೆದ ಪ್ರತಿಭಟನೆ ವೇಳೆ ವಿಲಕ್ಷಣ ಪ್ರದರ್ಶನದ ಮೂಲಕ ಸಮಾಜವಾದಿ ಪಕ್ಷದ ಶಾಸಕ ಅಮಿತಾಭ ವಾಜಪೇಯಿ ಅವರು ಗಮನ ಸೆಳೆದಿದ್ದಾರೆ. ಅವರು ತಮ್ಮ ಕಾರಿನ ಛಾವಣಿಗೆ ಕಟ್ಟಿದ ದೋಣಿಯ ಮೇಲೆ ಕುಳಿತು ನಗರದ ನೀರಿನ ಸಮಸ್ಯೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಕಾನ್ಪುರದ ರಸ್ತೆಗಳಲ್ಲಿ ಪದೇ ಪದೇ ನೀರು ನಿಲ್ಲುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲು … Continued