ವಿಚಿತ್ರ ಮದುವೆ…: ಹೆಂಡತಿಯನ್ನು ಕೈಬಿಟ್ಟು ಅತ್ತೆಯನ್ನೇ ವರಿಸಿದ ಅಳಿಯ ! ವಿಲಕ್ಷಣ ಮದುವೆಯ ವಿಡಿಯೋ ವೈರಲ್

ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಿಂದ ಇತ್ತೀಚೆಗೆ ವರದಿಯಾಗಿರುವ ಅತ್ಯಂತ ವಿಲಕ್ಷಣ ಹಾಗೂ ಅಚ್ಚರಿಯ ವಿವಾದವೊಂದು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರೀತಿ, ಸಂಬಂಧಗಳ ಎಲ್ಲ ಕಲ್ಪನೆಗಳನ್ನೂ ಮೀರಿ ನಿಂತಿರುವ ಈ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೈಬಿಟ್ಟು ಸ್ವತಃ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ … Continued

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿ: ಅಂಪೈರ್ ಸಾವು, ಹಲವು ಆಟಗಾರರಿಗೆ ಗಾಯ

ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ನಡೆಸಿದ ಪರಿಣಾಮ 65 ವರ್ಷದ ಅಂಪೈರ್ ಮೃತಪಟ್ಟಿದ್ದು, ಹಲವು ಆಟಗಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಈ ಪಂದ್ಯವು ಶುಕ್ಲಾಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ನಡೆಯುತ್ತಿತ್ತು. ಕಾನ್ಪುರ ಮೂಲದ ಮಾಣಿಕ್ ಗುಪ್ತಾ … Continued

ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ….!

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ, 35 ವರ್ಷದ ವಿವಾಹಿತ ವ್ಯಕ್ತಿ ಸೋಮವಾರ ಮಧ್ಯಾಹ್ನ … Continued

ಕಳ್ಳರೆಂದು ಭಾವಿಸಿ ಗೂಗಲ್ ಮ್ಯಾಪ್‌ ತಂಡದವರನ್ನು ಥಳಿಸಿದ ಗ್ರಾಮಸ್ಥರು….!

ಕಾನ್ಪುರ : ಶಂಕಿತ ಕಳ್ಳರೆಂದು ತಪ್ಪಾಗಿ ಭಾವಿಸಿ ಗ್ರಾಮಸ್ಥರು ಗೂಗಲ್ ನಕ್ಷೆಗಳ ಸಮೀಕ್ಷಾ ತಂಡವನ್ನು ಸುತ್ತುವರೆದು ಹಲ್ಲೆ ನಡೆಸಿದ ಘಟನೆ ಗುರುವಾರ ಗುರುವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿದ ವಾಹನವನ್ನು ಬಳಸಿಕೊಂಡು ಸ್ಥಳೀಯ ಬೀದಿಗಳನ್ನು ನಕ್ಷೆ ಮಾಡುತ್ತಿದ್ದಾಗ ಈ ಘಟನೆ ಕಾನ್ಪುರ ಸಮೀಪದ ಘಟಂಪುರದ ಮಹೋಲಿಯಾ ಗ್ರಾಮದಲ್ಲಿ … Continued

ತಂದೆಗೆ ತಕ್ಕ ಪಾಠ ಕಲಿಸಲು ತನ್ನ ಮನೆಯಿಂದ 20 ಲಕ್ಷ ರೂ. ನಗದು, 80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಬಾಲಕ…!

ಕಾನ್ಪುರ: ತಂದೆಗೆ ತಕ್ಕ ಪಾಠ ಕಲಿಸಲು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆರು ಜನ ಸ್ನೇಹಿತರ ಜೊತೆ ಸೇರಿ ಕಾನ್ಪುರದ ತನ್ನ ಸ್ವಂತ ಮನೆಯಲ್ಲಿಯೇ 1 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ…! ತನ್ನ ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದ್ದಾಗಿ ಬಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ…!! ಕಾನ್ಪುರದ ಉಪನಗರವಾದ … Continued

ವೀಡಿಯೊ…| ಮದುವೆಯ ಮೆರವಣಿಗೆಗೆ ತಂದಿದ್ದ ಕುದುರೆಯ ಒದೆತಕ್ಕೆ ಸ್ಥಳದಲ್ಲೇ ಮೃತಪಟ್ಟ ಮಗು…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಮದುವೆಯ ಸಂಭ್ರಮಾಚರಣೆ ವೇಳೆ ಅಪ್ರಾಪ್ತ ಮಗುವೊಂದು ಕುದುರೆ ಒದೆತದಿಂದ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಟವಾಡುತ್ತ ಕುದುರೆಯ ಹಿಂಬದಿಗೆ ಬಂದ ಮಗುವಿಗೆ ಕುದುರೆ ಬಲವಾಗಿ ಒದ್ದಿದೆ, ಒದ್ದ ರಭಸಕ್ಕೆ ಸ್ಥಳದಲ್ಲೇ ಮಗುವಿನ ಪ್ರಾಣ … Continued

3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

ವೀಡಿಯೊ..| ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ ; ಸಾವಿನ ದವಡೆಯಿಂದ ಕ್ಷಣಾರ್ಧದಲ್ಲಿ ಪಾರು ಮಾಡಿದ ಪೊಲೀಸರು…

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದ ಮಹಿಳೆಯೊಬ್ಬರನ್ನು ಅಲ್ಲಿದ್ದ ರೈಲ್ವೆ ಪೊಲೀಸರು ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲಿನಿಂದ ಬಿದ್ದ ಮಹಿಳೆಯನ್ನು ತಕ್ಷಣವೇ ರೈಲ್ವೇ ಪೋಲೀಸರು ರಕ್ಷಿಸಿದ್ದರಿಂದ ಅವರು ಪ್ರಾನಾಪಾಯದಿಂದ ಪಾರಾಗಿದ್ದಾರೆ. ರೈಲು ಚಲಿಸುತ್ತಿದ್ದಾಗ ಮಹಿಳೆಯು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಬಿದ್ದಳು, ಅರೆಕ್ಷಣದಲ್ಲಿ ಅಲ್ಲಿದ್ದ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ವೀಡಿಯೊ..| ದೇವಸ್ಥಾನಕ್ಕೆ ಭೇಟಿ ನೀಡಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಕ್ಕಾಗಿ ಎಸ್‌ಪಿ ಅಭ್ಯರ್ಥಿ ನಸೀಮ್ ಸೋಲಂಕಿ ವಿರುದ್ಧ ಫತ್ವಾ…!

ಕಾನ್ಪುರ : ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಿಶಾಮೌ ಅಭ್ಯರ್ಥಿ ನಸೀಮ್ ಸೋಲಂಕಿ ಕಾನ್ಪುರ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಈಗ ವಿವಾದದ ಬಣ್ಣ ಪಡೆದುಕೊಂಡಿದೆ. ಅಕ್ಟೋಬರ್ 31 ರಂದು ದೀಪಾವಳಿಯ ರಾತ್ರಿ ತನ್ನ ಪ್ರಚಾರದ ಸಮಯದಲ್ಲಿ ನಸೀಮ್‌ ಸೋಲಂಕಿ ವಂಖಂಡೇಶ್ವರ ದೇವಸ್ಥಾನಕ್ಕೆ ಭೇಟಿ … Continued