10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಒತ್ತಾಯಿಸಿದ್ದ ಎಂದು ಅನ್ಯಕೋಮಿನ ಯುವಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರಿನ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ದಾಖಲಾಗಿದೆ. ಯುವಕ ಹಮೀದ್ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. . ಕನ್ಯಾನ ಗ್ರಾಮದ … Continued

ಬೃಹತ್‌ ನೀರಿನ ಟ್ಯಾಂಕಿನಲ್ಲಿ ಬಿದ್ದ ಕಾಡುಕೋಣ…!

ಮಂಗಳೂರು: ಕಾಡಿನಿಂದ ನೀರು ಅರಸಿ ಬಂದ ಕಾಡುಕೋಣಯೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟಲ್ಪ ಸಮೀಪದ ಕನ್ಯಾನದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣವು ನೀರು ಹುಡುಕಿಕೊಂಡು ರಾತ್ರಿ ಊರಿಗೆ ಬಂದಿದೆ ಎಂದು ಹೇಳಲಾಗಿದೆ. ಕನ್ಯಾನ ಭಾರತ ಸೇವಾಶ್ರಮದ ದೊಡ್ಡ ನೀರಿನ ಟ್ಯಾಂಕ್ ನಲ್ಲಿ ಬಗ್ಗಿ ನೀರು … Continued