ನಂಜನಗೂಡು : ಕಪಿಲ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರುಪಾಲು

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜೆಗೆ ಬಳಿ ಕಪಿಲ ನದಿಯಲ್ಲಿ ಶುಕ್ರವಾರ ಸ್ನಾನಕ್ಕೆಂದು ಇಳಿದಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ತುಮಕೂರು ಮೂಲದ ಗವಿರಂಗ (19), ರಾಕೇಶ (19) ಹಾಗೂ ಅಪ್ಪು(16) ಎಂದು ಗುರುತಿಸಲಾಗಿದೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. … Continued

ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಗೃಹಿಣಿ…!

ಮೈಸೂರು: ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ. ಕವಿತಾ … Continued