ಪರಿಸರ ರಕ್ಷಣೆಗಾಗಿ ಕಪ್ಪತ್ತಗಿರಿಯಲ್ಲಿ ಜನಪದ ಕಲೆ ಮೂಲಕ ಜನಜಾಗೃತಿ

posted in: ರಾಜ್ಯ | 0

ಗದಗ: ಕಪ್ಪತ್ತಗುಡ್ಡದ ರಮಣೀಯ ರಸ ದೌತಣ ಸವಿಯಲು ಬರುವ ಪ್ರವಾಸಿಗರಿಗೆ ಮುಂಡರಗಿ ತಾಲೂಕಿನ  ಜನಪದ ಕಲಾವಿದ ಗವಿಶಿದ್ಧಯ್ಯ ಹಳ್ಳಿಕೇರಿಮಠ ಹಾಗೂ ಸಂಗಡಿಗರು ಕಪ್ಪತ್ತಗುಡ್ಡದಲ್ಲಿ ಸ್ವಚ್ಚತೆ ಕಾಪಾಡಲು ಹಾಗೂ ಗುಡ್ಡದ ಮಹತ್ವ ಸಾರುವ ನಿಟ್ಟಿನಲ್ಲಿ ಅನೇಕ ಜನಪದ ಜಾಗೃತಿ ಗೀತೆ  ಹೇಳುವದರ ಮೂಲಕ ಬಂದ ಪ್ರವಾಸಿಗರಿಗೆ ಅರಿವು ಮೂಢಿಸಿದರು. ಅನೇಕ ಸಸ್ಯ ಔಷಧಿ ಸಸ್ಯಗಳ ಕಾಶಿ ಕಪ್ಪತ್ತಗುಡ್ಡಕ್ಕೆ … Continued