ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued