ಭಾರತಕ್ಕೆ ನೀಡಬೇಕಿದ್ದ ಏಷ್ಯಾ ಕಪ್ ಟ್ರೋಫಿ ಹೊತ್ತೊಯ್ದ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ‘ವಿಶೇಷ ಚಿನ್ನದ ಪದಕ’ ನೀಡಿ ಗೌರವ…!?

ಸೆಪ್ಟೆಂಬರ್ 28, ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ಟ್ರೋಫಿಯನ್ನು ತೆಗೆದುಕೊಂಡು ಹೋದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಧ್ಯಕ್ಷರೂ ಆಗಿರುವ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಹಾಗೂ ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಸುದ್ದಿಯಾಗಿದ್ದರು. ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತವನ್ನು ಪದೇಪದೇ ಟೀಕಿಸಿದ ಅವರಿಂದ ಟ್ರೋಫಿಯನ್ನು … Continued

ವೀಡಿಯೊ..| ಪಾಕಿಸ್ತಾನದಲ್ಲಿ ಉದ್ಘಾಟನೆಯಾದ ದಿನವೇ ಬೃಹತ್ ಮಾಲ್ ಸಂಪೂರ್ಣ ಲೂಟಿ-ಧ್ವಂಸ : ಅರ್ಧತಾಸಿನಲ್ಲೇ ಎಲ್ಲ ವಸ್ತುಗಳು ಮಾಯ…!

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಡ್ರೀಮ್ ಬಜಾರ್‌ನ ಉದ್ಘಾಟನೆಯು ಅದ್ಧೂರಿಯಾಗಿ ನಡೆಯಬೇಕಿತ್ತು, ಆದರೆ ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನದಲ್ಲಿ ಮಹತ್ವಾಕಾಂಕ್ಷೆಯೊಂದಿಗೆ ಉದ್ಘಾಟನೆಯಾಗಬೇಕಿದ್ದ ಡ್ರೀಮ್ ಬಜಾರ್‌ (Dream Bazaar) ಮಾಲ್ ಗೆ ಆಘಾತ ಎದುರಾಗಿದ್ದು, ಇಡೀ ಮಾಲ್ ಅನ್ನು ಪಾಕಿಸ್ತಾನಿಯರು ಅರ್ಧ ಗಂಟೆಗಳಲ್ಲಿ ಲೂಟಿ ಮಾಡಿದ್ದಾರೆ. ಎಲ್ಲ ವಸ್ತುಗಳಿಗೂ ರಿಯಾಯಿತಿ ಘೋಷಿಸಿ ಭರವಸೆಯೊಂದಿಗೆ ಪ್ರಾರಂಭವಾದ ಮಾಲ್‌ ಲೂಟಿಗೆ … Continued

ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿಲ್ಲ ಅಥವಾ ಸತ್ತಿಲ್ಲ : ಗುಪ್ತಚರ ಮೂಲಗಳು

ಕರಾಚಿಯಲ್ಲಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿಯೊಂದಿಗೆ ಇಂಟರ್ನೆಟ್ ತುಂಬಿ ಹೋಗಿತ್ತು. ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ವರದಿಯು ಪರಾರಿಯಾದ ಭೂಗತ ಡಾನ್‌ ದಾವೂದ್‌ ಇಬ್ರಾಹಿಂನನ್ನು ವಿಷಪ್ರಾಶನದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿಕೊಂಡಿದೆ. ಕೆಲವು ಬಳಕೆದಾರರು ದಾವೂದ್ ಸತ್ತನೆಂದು ಉಲ್ಲೇಖಿಸಿರುವ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರ ಖಾತೆಯ … Continued

ಕರಾಚಿ : ಮಸೂದ್‌ ಅಜರ್‌ನ ಸ್ನೇಹಿತ -ಜೈಶ್-ಎ-ಮೊಹಮ್ಮದ್ ಉಗ್ರ ಮೌಲಾನಾ ರಹೀಂ ಉಲ್ಲಾ ತಾರಿಖ್‌ ಹತ್ಯೆ

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಮತ್ತು ಮೌಲಾನಾ ಮಸೂದ್ ಅಜರ್‌ನ ಆಪ್ತ ಸ್ನೇಹಿತ ಮೌಲಾನಾ ರಹೀಂ ಉಲ್ಲಾ ತಾರಿಕ್ ಎಂಬಾತನನ್ನು ಕರಾಚಿಯ ಒರಂಗಿ ಪಟ್ಟಣ ಪ್ರದೇಶದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಗುಂಡಿಕ್ಕಿ ಕೊಂದಿದ್ದಾರೆ. ವರದಿಗಳ ಪ್ರಕಾರ, ತಾರಿಕ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಅಪರಿಚಿತರು ಆತನ ಮೇಲೆ ಗುಂಡು ಹಾರಿಸಿದರು. ಸ್ಥಳೀಯ ಮಾಧ್ಯಮಗಳು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಘಟನೆಯು ಟಾರ್ಗೆಟೆಡ್‌ … Continued

26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕ, ಮೋಸ್ಟ್ ವಾಂಟೆಡ್ ಉಗ್ರನಿಗೆ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ: ವರದಿ

ಕರಾಚಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬರಾದ ಮುಫ್ತಿ ಕೈಸರ್ ಫಾರೂಕ್ ಎಂಬಾತನನ್ನು ಕರಾಚಿಯಲ್ಲಿ “ಅಪರಿಚಿತ ವ್ಯಕ್ತಿಗಳು” ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮ ವರದಿ ಮಾಡಿದೆ. ಕೈಸರ್ ಫಾರೂಕ್ ಎಲ್‌ಇಟಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬ ಮತ್ತು 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟವರ್ತಿ … Continued

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು : ಕರಾಚಿ ಆಹಾರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು, ಹಲವರಿಗೆ ಗಾಯ

ಇಂದು, ಶುಕ್ರವಾರ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಉಚಿತ ಪಡಿತರ ವಿತರಣಾ ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪಡಿತರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಪಾಕಿಸ್ತಾನದ ಎಕ್ಸ್‌ಪ್ರೆಸ್ ನ್ಯೂಸ್ ವರದಿ … Continued