ಮಹತ್ವದ ತೀರ್ಮಾನ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು , ಜುಲೈನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಿನ್ನೆಲೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾವೈರಸ್ ಹಾವಳಿ ನಡುವೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬುದರ ಕುರಿತು ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, … Continued