ಯೋಗೀಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು : ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಪೀಠವು ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ … Continued

ಮಗಳು ಮೃತಪಟ್ಟರೂ ಆಕೆಯ ಕಾನೂನಾತ್ಮಕ ಉತ್ತರಾಧಿಕಾರಿಗಳಿಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ : ಹೈಕೋರ್ಟ್

ಬೆಂಗಳೂರು : ಹಿಂದೂ ಉತ್ತರಾಧಿಕಾರ ಕಾಯಿದೆಗೆ ತಿದ್ದುಪಡಿ ಮಾಡುವ ಮುನ್ನ ಮಗಳು ಮೃತಪಟ್ಟಿದ್ದಾರೆಂಬ ಕಾರಣಕ್ಕೆ ಮಗಳ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ನಿರಾಕರಿಸಲು ಸಾಧ್ಯವಿಲ್ಲ. ಪುತ್ರಿ ಮೃತಪಟ್ಟಿದ್ದರೂ ಆಕೆಯ ಕಾನೂನಾತ್ಮಕ ವಾರಸುದಾರರಿಗೆ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಇತ್ತೀಚಿಗೆ ತೀರ್ಪು ನೀಡಿದೆ. ”ಹೆಣ್ಣು ಮಕ್ಕಳಿಗೆ ಜಂಟಿ ಉತ್ತರಾಧಿಕಾರದ (ಕೊಪಾರ್ಸೆನರಿ) … Continued