ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued