ಮೈಸೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಅಳವಡಿಸಿದ್ದ ಹಿಂದಿ ಫ್ಲೆಕ್ಸ್‌ಗೆ ಮಸಿ ಬಳಿದ ಕರವೇ ಕಾರ್ಯಕರ್ತರು

ಮೈಸೂರು : ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಆಗಮನಕ್ಕೆ ಹಿಂದಿ ಹೆಸರಿನಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್‌ ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಭಾನುವಾರ ಸಂಜೆ 5 ಗಂಟೆಯಲ್ಲಿ ಮಸಿ ಬಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು … Continued