ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಮೈಸೂರು : ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಪ್ರಮುಖ ಸೇತುವೆಯಾದ ಕಾಳಿ ನದಿ ಮಂಗಳವಾರ ರಾತ್ರಿ ಸೇತುವೆ ಕುಸಿದು ಬಿದ್ದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ … Continued

ಕಾರವಾರದ ಬೀಚಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾದ ಅಪರೂಪದ ‘ಗಿಡುಗ ಆಮೆ’ (ಹಾಕ್ಸ್ ಬಿಲ್) ಕಳೆಬರ

ಕಾರವಾರ: ಸಮುದ್ರ ಆಮೆಗಳಲ್ಲಿ ಅತೀ ಚಿಕ್ಕ ಆಮೆಗಳ ಪ್ರಬೇಧ ಎಂದುಹೇಳಲಾಗುವ ಹಾಕ್ಸ್ ಬಿಲ್ ಜಾತಿಯ ,ಸ್ಥಳೀಯ ಭಾಷೆಯಲ್ಲಿ “ಗಿಡುಗ ಆಮೆ” ಎಂದು ಕರೆಯಲ್ಪಡುವ ಅಪರೂಪದ ಆಮೆ ಕಳೆಬರಹ ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿ ಕಾರವಾರದ ತಿಳುಮಾತಿ ಬೀಚ್ ಬಳಿ ಪತ್ತೆಯಾಗಿದೆ. ಕಳೆಬರಹವನ್ನು ಕಡಲಜೀವಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪಂಚಮಿಯವರು ಪತ್ತೆ ಮಾಡಿದ್ದಾರೆ. ಸಮುದ್ರ ಆಮೆಗಳಲ್ಲೇ ಗಾತ್ರದಲ್ಲಿ ಅತೀ … Continued