ಹೃದಯ ಸ್ಪರ್ಷಿ | ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮ ತನ್ನ ಸೈನಿಕ ಮಗನಿಗೆ ಕೊಟ್ಟಿದ್ದ ಮಾತಿನಂತೆ ಪ್ರತಿವರ್ಷ ದ್ರಾಸ್‌ ಗೆ ಭೇಟಿ ನೀಡುವ ಈ ತಂದೆ

ನವದೆಹಲಿ: ಕೆಲ ವರ್ಷಗಳ ಹಿಂದೆ ತನ್ನ ಮಗನಿಗಾಗಿ ಮಾಡಿದ ವಾಗ್ದಾನವನ್ನು ಪೂರೈಸಲು,ಹಿರಿಯ ವ್ಯಕ್ತಿಯೊಬ್ಬರು ಪ್ರತಿ ವರ್ಷವೂ ತಪ್ಪದೆ ಮೇ ಮತ್ತು ಜೂನ್‌ನಲ್ಲಿ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾರ್ಗಿಲ್‌ನ ದ್ರಾಸ್‌ಗೆ ಹೋಗುತ್ತಾರೆ. ಕರ್ನಲ್ ವೀರೇಂದ್ರ ಥಾಪರ್ ಅವರ ಕಾರ್ಗಿಲ್ ಪಾದಯಾತ್ರೆ ಹೆಮ್ಮೆ, ಪ್ರೀತಿ ಮತ್ತು ಅದ್ಭುತ ತಂದೆ-ಮಗನ ಸಂಬಂಧದ ಕಥೆಯಾಗಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಪ್ರಮುಖ … Continued

ವೀಡಿಯೊ…| ಯುದ್ಧ ನಡೆದು 25 ವರ್ಷಗಳ ನಂತರ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಸೇನೆ…!

ರಾವಲ್ಪಿಂಡಿ : 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1999ರ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೇನೆ ತಾನು ಭಾಗಿಯಾಗಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅವರು, ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ 1965, 1971 ಮತ್ತು 1999 ರಲ್ಲಿ ಕಾರ್ಗಿಲ್‌ನಲ್ಲಿ ಯುದ್ಧಗಳನ್ನು ನಡೆಸುವಾಗಹಲವಾರು ಸೈನಿಕರು ಪ್ರಾಣ ತ್ಯಾಗ … Continued