ಮಹತ್ವದ ಸುದ್ದಿ.. ಕರ್ನಾಟಕದಲ್ಲಿ 16 ಜಿಲ್ಲೆಗಳಲ್ಲಿ ಅನ್ಲಾಕ್ 2.0 ಜಾರಿ: ಈ ಜಿಲ್ಲೆಗಳಲ್ಲಿ ಬಸ್ಸುಗಳು ಸಂಚಾರ, ಎಲ್ಲ ಅಂಗಡಿಗಳಿಗೆ ತೆರೆಯಲು ಅವಕಾಶ
ಬೆಂಗಳೂರು(ಜೂ.19): ಯಅವೆಲ್ಲ ಜಿಲ್ಲೆಗಳಲ್ಲಿ ಕೋವಿಡ್ ಸಕಾರಾತ್ಮಕ ದರ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯ 16 ಜಿಲ್ಲೆಗಳಲ್ಲಿ ಜೂನ್ 21ರಿಂದ ಅನ್ಲಾಕ್ 2.0 ಜಾರಿ ಮಾಡಲಾಗುತ್ತಿದ್ದು ಮತ್ತಷ್ಟು ಸಡಿಲಿಕೆಗಳನ್ನು ಘೋಷಣೆ ಮಾಡಲಾಗಿದೆ. ಆದರೆ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಇರುತ್ತದೆ. ಬೆಂಗಳೂರು ನಗರ, ಉತ್ತರ ಕನ್ನಡ, ಹಾವೇರಿ, ಗದಗ, ಬಾಗಲಕೋಟೆ,ಬೆಳಗಾವಿ, ತುಮಕೂರು,ಕಲಬುರ್ಗಿ, ಬೀದರ, ರಾಯಚೂರು, ಯಾದಗಿರಿ, … Continued