ಹಾಸನ: ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು; ಆರೋಪಿಗಳ ಬೆರಳಚ್ಚು ಸಂಗ್ರಹಿಸಿದ ಪೊಲೀಸರು

ಹಾಸನ: ಸೋಮವಾರ, ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕದ ಹಾಸನದಲ್ಲಿ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಮಲೆಕಲ್ಲು ತಿರುಪತಿ ದೇವಸ್ಥಾನದ ವಸ್ತುಸಂಗ್ರಹಾಲಯದ ವಸ್ತುಪ್ರದರ್ಶನ ಕೇಂದ್ರದಲ್ಲಿ ವಿಗ್ರಹಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, 10 ಕ್ಕೂ ಹೆಚ್ಚು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಅರಸೀಕೆರೆ ತಾಲೂಕಿನಲ್ಲಿ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ … Continued