ಕರ್ನಾಟಕದಲ್ಲಿ ನಾಳೆಯಿಂದ ಧಾರ್ಮಿಕ ಕೇಂದ್ರಗಳು, ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿದ್ದ ಹಲವು ಚಟುವಟಿಕೆಗಳಿಗೆ ಹಂತ-ಹಂತವಾಗಿ ಅನುಮತಿ ನೀಡಲಾಗುತ್ತಿದೆ. ನಾಳೆಯಿಂದ (ಜು.25ರಿಂದ) ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಹಾಗೂ ಅಮ್ಯೂಸ್​ಮೆಂಟ್​ ಪಾರ್ಕ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.  ಕೋವಿಡ್​ ನಿಯಮಗಳ ಕಡ್ಡಾಯ ಪಾಲನೆ ಜೊತೆಗೆ ದೇವಾಲಯ, ಚರ್ಚ್​, ಮಸೀದಿಗಳಿಗೆ ಹೋಗಬಹುದು. … Continued