ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ ಟ್ವೀಟ್
ಬೆಂಗಳೂರು: ಕರ್ನಾಟಕವು ತನ್ನ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲು ಇದು ಸಕಾಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಉತ್ತರಪ್ರದೇಶ ಸರಕಾರ ಎರಡು ಮಕ್ಕಳ ನೀತಿಯನ್ನು ಜಾರಿಗೆ ತರಲು ಉತ್ತರ ಪ್ರದೇಶವು ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಬಿಡುಗಡೆ … Continued