ಡಾ.ಡಿ.ಸಿ ಪಾವಟೆ ಅತ್ಯುತ್ತಮ ಎನ್ ಎಸ್ ಎಸ್ ಸ್ವಯಂಸೇವಕ ಪ್ರಶಸ್ತಿಗೆ ಪ್ರಜ್ವಲ್ ಆಯ್ಕೆ
ಧಾರವಾಡ : ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಬಿ.ಎ.ಅಂತಿಮ ವರ್ಷದ ವಿದ್ಯಾರ್ಥಿ ಪ್ರಜ್ವಲ್ ವಿ.ಟಿ.ಅವರು “2021-2022 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಡಾ.ಡಿ.ಸಿ ಪಾವಟೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ (NSS) ಸ್ವಯಂಸೇವಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಜ್ವಲ್ ಪದವಿ ಪೂರ್ವ ಕಾಲೇಜಿನಲ್ಲಿದ್ದಾಗಲೇರಾಷ್ಟ್ರೀಯ ಸೇವಾ ಯೋಜನೆ … Continued