ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಬಿಜೆಪಿ : ನಾಳೆ ಹುಬ್ಬಳ್ಳಿಗೆ ನಡ್ಡಾ ಆಗಮನ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಜಾಗೃತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿ- ಧಾರವಾಡಕ್ಕೆ ಮಂಗಳವಾರ, ನವೆಂಬರ್‌ 18ರಂದು ಆಗಮಿಸಲಿದ್ದು, ಎರಡು ದಿನ ಜಿಲ್ಲೆಯಲ್ಲೇ ವಾಸ್ತವ್ಯ ಠಿಕಾಣಿ ಹೂಡಲಿದ್ದಾರೆ ಎಂದು ವರದಿಯಾಗಿದೆ. ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಆಗದಂತೆ ತಡೆಯಲು … Continued

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ನಾಯಕ ಅಖಂಡ ಶ್ರೀನಿವಾಸಮೂರ್ತಿ

ಶಿರಸಿ : ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಇವರು ಟಿಕೆಟ್‌ ಘೋಷಣೆಯಾಗದ ಕಾರಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಭಾನುವಾರ ರಾತ್ರಿ 8:30ರ ಸುಮಾರಿಗೆ ರಾಜೀನಾಮೆ ಪತ್ರ … Continued

ಕಾಂಗ್ರೆಸ್ 3ನೇ ಪಟ್ಟಿ ಗೊಂದಲ : ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ, ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ 3ನೇ ಲಿಸ್ಟ್ ಗೊಂದಲದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ತೆರಳಿದ್ದಾರೆ. ಮೂರನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಇಬ್ಬರೂ ನಾಯಕರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ … Continued

ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ನವದೆಹಲಿ: ದೆಹಲಿಯಲ್ಲಿ ಮಹತ್ವದ ಸಭೆಗಳ ನಡುವೆ ಸೋಮವಾರ (ಏಪ್ರಿಲ್ 10) ರಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ. ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶನಿವಾರ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಏಪ್ರಿಲ್ 6 ಅಥವಾ 7 ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್ ನೀಡುವ ಮೊದಲು ಪಕ್ಷವು ವಿಭಿನ್ನ ಜನರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿದೆ. ಬಹುತೇಕ ಏಪ್ರಿಲ್ 6 … Continued

ಕರ್ನಾಟಕ ಚುನಾವಣೆ 2023 : ಎಎಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು: ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿಗಳ ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಹೊಸದಾಗಿ ಸೇರ್ಪಡೆಗೊಂಡವರು, ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗಿರುವವರು, ರೈತರು, ಮಹಿಳಯರು ಸೇರಿದಂತೆ ಜನಸಾಮಾನ್ಯರಿಗೆ ಹೆಚ್ಚಿನ ಟಿಕೆಟ್‌ ನೀಡಿದೆ. 60 ಅಭ್ಯರ್ಥಿಗಳಲ್ಲಿ 11 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. 14 ಅಭ್ಯರ್ಥಿಗಳು ರೈತರಿದ್ದಾರೆ. ಬಿಎಂಟಿಸಿ ಮಾಜಿ ಕಂಡಕ್ಟರ್ ಅವರಿಗೂ ಟಿಕೆಟ್‌ ನೀಡಲಾಗಿದೆ. ಪಟ್ಟಿ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ದೆಹಲಿ ಹಾಗೂ ಪಂಜಾಬ್‌ನ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಈಗ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದೆ. ಚುನಾವಣಾ ಘೋಷಣೆ ಮೊದಲೇ ಆಮ್ ಆದ್ಮಿ ಪಕ್ಷ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಚಲನಚಿತ್ರ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. … Continued

ವಿಧಾನಸಭೆ ಚುನಾವಣೆ 2023: ರಾಜ್ಯಕ್ಕೆ ನಾಳೆ ಮುಖ್ಯ ಚುನಾವಣಾ ಆಯುಕ್ತರ ತಂಡ ಭೇಟಿ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ನೇತೃತ್ವದ ತಂಡ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಣೆಗಾಗಿ ನಾಳೆ, ಮಾರ್ಚ್‌ 9ರಂದು ಬೆಂಗಳೂರಿಗೆ ಆಗಮಿಸಲಿದೆ. ಚುನಾವಣಾ ಆಯುಕ್ತರಾದ ಅನೂಪಚಂದ್ರ ಪಾಂಡೆ, ಅರುಣ್ ಗೋಯಲ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ನಿಯೋಗದಲ್ಲಿ ಇರುತ್ತಾರೆ. ನಾಳೆ, 9ರಂದು ಮಾರ್ಚ್‌ ರಾಜ್ಯದ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023: ಜೆಡಿಎಸ್‌ನ 93 ಅಭ್ಯರ್ಥಿಗಳ​ ಮೊದಲ ಪಟ್ಟಿ ಬಿಡುಗಡೆ-ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ (JDS) ಇಂದು, ಸೋಮವಾರ 93 ವಿಧಾನಸಭಾ ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅನುಮೋದನೆಯ … Continued

ಕರ್ನಾಟಕ ವಿಧಾನಸಭಾ ಚುನಾವಣೆ : 36 ಸದಸ್ಯರ ಕಾಂಗ್ರೆಸ್‌ ಚುನಾವಣಾ ಸಮಿತಿ ರಚನೆ-ಸದಸ್ಯರ ಪಟ್ಟಿ ಇಲ್ಲಿದೆ…

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದೆ. ದೆಹಲಿಯಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಹಂಚಿಕೆ ಮಾಡಲು 36 ಮಂದಿ ಸದಸ್ಯರ ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿದೆ. ಬುಧವಾರ ರಾತ್ರಿ (ಡಿಸೆಂಬರ್ 14) ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಪ್ರಕಟಿಸಿದ್ದು, ಟಿಕೆಟ್​​ಗಾಗಿ ಸಲ್ಲಿಸಿದ್ದ … Continued