ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಬಿಜೆಪಿ : ನಾಳೆ ಹುಬ್ಬಳ್ಳಿಗೆ ನಡ್ಡಾ ಆಗಮನ
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಜಾಗೃತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿ- ಧಾರವಾಡಕ್ಕೆ ಮಂಗಳವಾರ, ನವೆಂಬರ್ 18ರಂದು ಆಗಮಿಸಲಿದ್ದು, ಎರಡು ದಿನ ಜಿಲ್ಲೆಯಲ್ಲೇ ವಾಸ್ತವ್ಯ ಠಿಕಾಣಿ ಹೂಡಲಿದ್ದಾರೆ ಎಂದು ವರದಿಯಾಗಿದೆ. ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್ ಆಗದಂತೆ ತಡೆಯಲು … Continued