ಡಬ್ಲ್ಯುಇಎಫ್ ಸಭೆಯಲ್ಲಿ ಕರ್ನಾಟಕ 65,000 ಕೋಟಿ ರೂ. ಖಾತ್ರಿ ಹೂಡಿಕೆಯನ್ನು ಆಕರ್ಷಿಸಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಭಾಗವಹಿಸುವ ಮೂಲಕ ಸುಮಾರು 65,000 ಕೋಟಿ ರೂಪಾಯಿಗಳ ಹೂಡಿಕೆ ಸೆಳೆಯುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಮತ್ತು ವಿಶ್ವ ಆರ್ಥಿಕ ವೇದಿಕೆ ಸಭೆ ಯಶಸ್ವಿಯಾಗಿದೆ ಎಂದು ಅವರು ಹೇಳಿದರು, ದಾವೋಸ್ … Continued