ರೈತಪರ ಸಂಘಟನೆಗಳಿಂದ ಸೆಪ್ಟಂಬರ್ 27ಕ್ಕೆ ಕರ್ನಾಟಕ ಬಂದ್​

ಬೆಂಗಳೂರು,: ವಿವಿಧ ರೈತಪರ ಸಂಘಟನೆಗಳು ಮತ್ತು ಕಿಸಾನ್ ಮೋರ್ಚಾಗಳು ಜಂಟಿಯಾಗಿ ಸೆಪ್ಟಂಬರ್ 27ಕ್ಕೆ (ಸೋಮವಾರ) ಕರ್ನಾಟಕ ಬಂದ್​ಗೆ ಕರೆನೀಡಿವೆ. ಇದಕ್ಕೂ ಮೊದಲು ಸೆಪ್ಟಂಬರ್ 13ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ರೈತ ಸಂಘಗಳು ಹಮ್ಮಿಕೊಂಡಿವೆ. ಈ ಬಗ್ಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, “ಸೆಪ್ಟಂಬರ್ 27ಕ್ಕೆ ಕರ್ನಾಟಕ ಬಂದ್ ಮಾಡುವ ನಿರ್ಧಾರಕ್ಕೆ … Continued