ಇಂದು ಕರ್ನಾಟಕ ಬಂದ್ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಮತ್ತೊಂದು ಬಂದ್‌ಗೆ ಬೆಂಗಳೂರು ಸೇರಿದಂತೆ ಕರ್ನಾಟಕ ಸಜ್ಜಾಗಿದೆ. ಈ ಬಂದ್‌ ವಿಶೇಷವಾಗಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಾರ-ವಹಿವಾಟು ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಸಾರ್ವಜನಿಕ … Continued

ಕರ್ನಾಟಕ ಬಂದ್ : ನಾಳೆ ಬೆಂಗಳೂರಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು : ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿವಿಧ ಸಂಘಟನೆಗಳು 29-09-2023 ರಂದು ಕರ್ನಾಟಕ ಬಂದ್ ಘೋಷಿಸಿವೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ತಮಿಳುನಾಡಿಗೆ … Continued

ನಾಳೆ ಕರ್ನಾಟಕ ಬಂದ್ : ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ; ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಶುಕ್ರವಾರ (ಸೆಪ್ಟೆಂಬರ್‌ 29) ನಡೆಯುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್‌ ಇದ್ದರೂ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸಲಿವೆ. ಸಾರಿಗೆ ನಿಗಮಗಳು ತಮ್ಮ ನೌಕರರಿಗೆ ಮೌಖಿಕ ಸೂಚನೆ ನೀಡಿದ್ದು, ನೌಕರರು ಶುಕ್ರವಾರ (ಸೆಪ್ಟೆಂಬರ್‌ 29) ಎಂದಿನಂತೆ … Continued

ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued