ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್‌ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ. ಕರ್ಣಾಟಕ ಬ್ಯಾಂಕ್‌ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ … Continued

ಮಂಗಳೂರು : ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್(ಸಿಸಿಒ) ಆಗಿರುವ ವಾದಿರಾಜ ಕೆ.ಎ.(51) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು … Continued

ಶಿಕ್ಷಣಕ್ಕಾಗಿ ಬೆಳಕು ಯೋಜನೆ ಕರ್ಣಾಟಕ ಬ್ಯಾಂಕ್‌ ದೃಷ್ಟಿಯಲ್ಲಿ ಖರ್ಚಲ್ಲ, ಸಮಾಜಮುಖಿ ಬದ್ಧತೆಗೆ ವಿನಿಯೋಗ : ಮಹಾಬಲೇಶ್ವರ ಎಂ.ಎಸ್.

ಶಿರಸಿ: ಲಾಭದಲ್ಲಿ ಸಮಾಜಕ್ಕೆ ಒಂದಂಶ ಅರ್ಪಿಸಬೇಕು ಎಂಬ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಸೇವೆ ಸಲ್ಲಿಸುತ್ತಿದ್ದು, ಅದರ ಭಾಗವಾಗಿ ಶಿಕ್ಷಣಕ್ಕಾಗಿ ಬೆಳಕು ಎಂಬ ಯೋಜನೆ ಸೆಲ್ಕೋದ ಜೊತೆಗೆ ಅನುಷ್ಠಾನವಾಗುತ್ತಿದೆ. ಇದು ಅಕ್ಷರಶಃ ಮಕ್ಕಳ ಓದಿಗೆ, ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದೆ ಎಂಬ ಸಮಾಧಾನವಿದೆ. ಬ್ಯಾಂಕ್‌ನ ದೃಷ್ಟಿಯಲ್ಲಿ ಇದು ಖರ್ಚಲ್ಲ, ಸಮಾಜದ ಬದ್ಧತೆಯ ದೃಷ್ಟಿಯಲ್ಲಿ ವಿನಿಯೋಗ ಎಂದು ಕರ್ಣಾಟಕ ಬ್ಯಾಂಕ್‌ನ … Continued

ಧಾರವಾಡ: ಜೆಎಸ್‌ಎಸ್‌ ಮಂಜುನಾಥೇಶ್ವರ ಐಟಿಐ ಕಾಲೇಜಿಗೆ ಕರ್ಣಾಟಕ ಬ್ಯಾಂಕಿನಿಂದ ಬೊಲೆರೊ ವಾಹನ ಹಸ್ತಾಂತರ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಕರ್ಣಾಟಕ ಬ್ಯಾಂಕಿನವರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿಗೆ ನೀಡುತ್ತಿರುವ ಬೊಲೆರೋ ವಾಹನವನ್ನು ಕರ್ಣಾಟಕ ಬ್ಯಾಂಕಿನ ಎ.ಜಿ.ಎಂ ವಾದಿರಾಜ. ಕೆ. ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಹರ್ಷೇಂದ್ರಕುಮಾರ. ಜೆ.ಎಸ್.ಎಸ್ ಆಡಳಿತ ಮಂಡಳಿ ಸದಸ್ಯರಾದ ಎಂ.ಎನ್ ತಾವರಗೇರಿ, ಶ್ರೀಕಾಂತ … Continued