ರಾಜ್ಯ ಬಜೆಟ್: ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ೧೦ ಕೋಟಿ ರೂ.
ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್ ಸೋಮವಾರ ಮಂಡಿಸಿದಾಗ ಈ ಘೋಷಣೆ ಮಾಡಿದರು. ‘ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,’ ಎಂದು … Continued