ದೆಹಲಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳ ಜತೆ ಸಚಿವ ಜಾರಕಿಹೊಳಿ ಸಭೆ

ನವ ದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಉನ್ನತಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ.ಎನ್.ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ … Continued