ಭೋವಿ ನಿಗಮ ಅಕ್ರಮ ; ಹಿಂದಿನ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ.
ಬೆಂಗಳೂರು : ಶೋಧ ಕಾರ್ಯಾಚರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಮಾಜಿ ಪ್ರಧಾನ ವ್ಯವಸ್ಥಾಪಕರನ್ನು ಬಂದಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.)ಭಾನುವಾರ ತಿಳಿಸಿದೆ. ಬಿ ಕೆ ನಾಗರಾಜಪ್ಪ ಅವರನ್ನು ಏಪ್ರಿಲ್ 5 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ … Continued