ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ಸಿಎಂ, ಡಿಸಿಎಂಗೆ ಬಾಂಬ್ ಸ್ಫೋಟಿಸುವ ಬೆದರಿಕೆಯ ಇ-ಮೇಲ್
ಬೆಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್ 2ರ ಶನಿವಾರ ಮಧ್ಯಾಹ್ನ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ … Continued