ಕರ್ನಾಟಕ: ಬಿಜೆಪಿ ಕೇಂದ್ರ ನಾಯಕತ್ವಕ್ಕೆ ಬಿಎಸ್‌ವೈ ಮುಂದಿನ ನಡೆ ಏನೆಂದು ಅರಿಯುವುದೇ ಒಂದು ಸವಾಲು

  ರಘುಪತಿ ಯಾಜಿ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮನ್ನು ತಾವು ಬಿಜೆಪಿಯ ಶಿಸ್ತಿನ ಸಿಪಾಯಿ” ಎಂದು ಹೇಳಿಕೊಂಡಿದ್ದಾರೆ ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳಿದ್ದಾರೆ ಹಾಗೂ ತಮ್ಮ ಬೆಂಬಲಿಗರಿಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡದೆ ಶಾಂತವಾಗಿರಬೇಕು ಎಂದು ಸೂಚನೆಯನ್ನೂ ನೀಡಿದ್ದಾರೆ. ಆದರೆ ಸದ್ಯ ಯಡಿಯೂರಪ್ಪ ನಾಯಕತ್ವ … Continued