ಸರ್ಕಾರದ ನಿಯಂತ್ರಣದಿಂದ ದೇವಾಲಯಗಳಿಗೆ ಮುಕ್ತಿ, ಸ್ವಾಯತ್ತತೆ: ಬಜೆಟ್‌ನಲ್ಲಿ ಬೊಮ್ಮಾಯಿ ಪ್ರಸ್ತಾಪ

ಬೆಂಗಳೂರು: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಪ್ರತ್ಯಾ ಯೋಜಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಶುಕ್ರವಾರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ … Continued

2.65 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ 72 ಸಾವಿರ ಕೋಟಿ ರೂ. ಸಾಲದ ಪ್ರಸ್ತಾಪ…!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ ಮಂಡಿಸಿದ್ದಾರೆ. ಒಟ್ಟು 2,65,721 ಕೋಟಿ ರೂ. ಮೊತ್ತದ ಕೊರತೆ ಬಜೆಟ್‌ ಮಂಡಿಸಿದ್ದು, ಆದಾಯಕ್ಕಿಂತಲೂ 5 ಸಾವಿರ ಕೋಟಿ ರೂ. ಹೆಚ್ಚಿನ ಬಜೆಟ್‌ ಮಂಡನೆಯಾಗಿದ್ದು, ರಾಜ್ಯದ ಮೇಲೆ ಒಟ್ಟು 72 ಸಾವಿರ ಕೋಟಿ ರೂ. ಸಾಲ ಇದೆ ಎಂದು ಬೊಮ್ಮಾಯಿ ತಮ್ಮ ಆಯವ್ಯಯದಲ್ಲಿ ತಿಳಿಸಿದ್ದಾರೆ. ಯಾವುದೇ … Continued

ಕರ್ನಾಟಕ ಬಜೆಟ್‌ 2022-23 : 15 ಸಾವಿರ ಶಿಕ್ಷಕರು, 27 ಸಾವಿರ ಅತಿಥಿ ಶಿಕ್ಷಕರ ನೇಮಕ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯ್ತಿ ಬಸ್‌ ಪಾಸ್‌ ಘೋಷಣೆ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಓತ್ತು ನೀಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಆಗುವ ವರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು … Continued

ಕರ್ನಾಟಕ ಬಜೆಟ್‌ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ … Continued

ಕರ್ನಾಟಕ ಬಜೆಟ್‌-2022-23: ಬಿಬಿಎಂಪಿ ಚುನಾವಣೆಯತ್ತ ದೃಷ್ಟಿ: ಬೆಂಗಳೂರಿಗೆ ಭರಪೂರ ಕೊಡುಗೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ. ಮೀಸಲಿಡಲಾಗಿದ್ದು, ನಮ್ಮ ಮೆಟ್ರೋ, ಸಬ್‌ ಅರ್ಬನ್‌ ರೈಲು, ಪೆರಿಫೆರಲ್‌ ರಿಂಗ್‌ ರೋಡ್‌ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಅಲ್ಲದೆ … Continued

ಕರ್ನಾಟಕ ಬಜೆಟ್‌-2022-23: ಕೃಷಿ ವಲಯಕ್ಕೆ 33,700 ಕೋಟಿ ರೂ. ಅನುದಾನ, ರಿಯಾಯ್ತಿ ಬಡ್ಡಿಯಲ್ಲಿ 33 ಲಕ್ಷ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ ವಿಸ್ತರಣೆ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಪ್ರಸ್ತಾಪ, … Continued

ಕರ್ನಾಟಕ ಬಜೆಟ್‌-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್​ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್‌ ಘೋಷಣೆ ಮಾಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ … Continued

ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ ಅಳವಡಿಕೆ, ಯಾವ ಇಲಾಖೆಗೆ ಎಷ್ಟು ಹಣ ಕೊಡಲಾಗಿದೆ..?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು, ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಾಡಿದ್ದು, ಬಜೆಟ್‌ ಗಾತ್ರ 2,53,165 ಕೋಟಿ ರೂ.ಗಳಾಗಿವೆ. ಕಳೆದ ಬಜೆಟ್‌ ಗಾತ್ರಕ್ಕೆ ಹೋಲಿಸಿದರೆ ಈ ಸಲ ಬಜೆಟ್‌ ಶೇ7.70% ಹೆಚ್ಚಳವಾಗಿದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ಪ್ರಸ್ತಾಪಿಸಿರುವ ಬೊಮ್ಮಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್, ಮಕ್ಕಳಿಗಾಗಿ ಪುಟಾಣಿ ಬಜೆಟ್‌ ಮಂಡನೆ … Continued

ಕರ್ನಾಟಕ ಬಜೆಟ್‌ 2022 -23: ಈ ಬಾರಿ ಯಾವುದೇ ತೆರಿಗೆಯಲ್ಲಿ ಹೆಚ್ಚಳವಿಲ್ಲ-ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಕಾರಣ ಆರ್ಥಿಕ ಬೆಳವಣಿಗೆ ಕುಂಠೀತವಾದ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳದ ಹೆಚ್ಚಳವಾಗಬಹುದು ಎಂಬ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕ ಬಜೆಟ್ 2022-23 ಮಂಡಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ … Continued