ಕರ್ನಾಟಕ ಬಜೆಟ್ 2023-24 : ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆಗೆ ಅವಕಾಶ
ಬೆಂಗಳೂರು : ಕರ್ನಾಟಕ ಭೂ-ಕಂದಾಯ ಕಾಯಿದೆಯ ಸೆಕ್ಷನ್ 95ಕ್ಕೆ ತಿದ್ದುಪಡಿ ತಂದು ಸ್ವಯಂ ಘೋಷಣೆಯ ಮೂಲಕ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಂದಾಯ ಇಲಾಖೆ ವಿಚಾರವಾಗಿ ಮುಖ್ಯಮಂತ್ರಿ ತಮ್ಮ ಬಜೆಟ್ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, “ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ … Continued