ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued

ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued

2026ರ ಕರ್ನಾಟಕ ಬಜೆಟ್‌ ಹೈಲೈಟ್ಸ್‌

  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್‌ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ.  ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್‌ ಆಗಿದೆ. ಇದೇ ವೇಳೆ 1,32,190 ಕೋಟಿ … Continued

2026ರ ಕರ್ನಾಟಕ ಬಜೆಟ್‌ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು,  ಮೊಬೈಲ್‌ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು … Continued