ಇಂದಿನಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು : ವಿಧಾನ ಮಂಡಲದ ಬಜೆಟ್‌ ಅಧಿವೇಶನ ಇಂದಿನಿಂದ (ಫೆಬ್ರವರಿ 12ರಿಂದ) ಆರಂಭವಾಗಲಿದ್ದು, ಫೆ.23ರವರೆಗೆ ನಡೆಯಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಇಂದು, ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ … Continued

ಕರ್ನಾಟಕದ ‌ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ ಹೆಸರು ಘೋಷಣೆ : ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣನವರ ಹೆಸರು ಘೋಷಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಜಾತಿ ರಹಿತ ಸಮಾಜ ನಿರ್ಮಾಣದ ಕನಸು‌ ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರಲು ಅವರ ತತ್ವಗಳು … Continued

ಕರ್ನಾಟಕ ಬಜೆಟ್‌ 2023-24 ಗಾತ್ರ ₹3.27 ಲಕ್ಷ ಕೋಟಿಗೆ ಏರಿಕೆ ; ಆದರೆ ಸಾಲ ₹85,818 ಕೋಟಿಗೆ ಹೆಚ್ಚಳ : ವಿವಿಧ ವಲಯಕ್ಕೆ ಹಣ ಹಂಚಿದ್ದು ಹೀಗೆ

ಬೆಂಗಳೂರು: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ತೆರಿಗೆ ಸೋರಿಕೆ ತಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಖೋತಾ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ … Continued

ನಾಳೆ ರಾಜ್ಯ ಬಜೆಟ್ ಮಂಡನೆ, ಭರಪೂರ ನಿರೀಕ್ಷೆ, ಬೀಳಲಿದೆಯೇ ಅನಗತ್ಯ ವೆಚ್ಚಕ್ಕೆ ಕಡಿವಾಣ..?

ಬೆಂಗಳೂರು :ಕರ್ನಾಟಕದ ಬಜೆಟ್ ಅಧಿವೇಶನ ನಾಳೆ, ಮಾರ್ಚ್‌ ೪ರಿಂದ ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ೪ರಂದು ಮಧ್ಯಾಹ್ನ ೧೨: ೩೦ಕ್ಕೆ ತಮ್ಮ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಜನಪರ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಜೆಟ್ ಇದಾಗಲಿದೆ ಎಂಬ ನಿರೀಕ್ಷೆಯಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇರುವಾಗ … Continued

ಬಜೆಟ್‌ನಲ್ಲಿ ಮೈಸೂರಿಗೆ ಸಿಕ್ಕಿದ್ದು ಚಿಪ್ಪು ಮಾತ್ರ!: ಕೆಪಿಸಿಸಿ ವಕ್ತಾರ ಲಕ್ಷ್ಮಣ ಟೀಕೆ

ಬಜೆಟ್‌ನಲ್ಲಿ ಮೈಸೂರನ್ನು ಕಡೆಗಣಿಸಲಾಗಿದ್ದು, ಈ ಬಾರಿ ಮೈಸೂರಿಗೆ ಸಿಕ್ಕಿದ್ದು ಚಿಪ್ಪು ಮಾತ್ರ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ ಹೇಳಿದ್ದಾರೆ. ವಿಮಾನ ನಿಲ್ದಾಣ ಹಾಗೂ ರೈಲ್ವೆ ಟರ್ಮಿನಲ್‌ಗೆ ರಾಜ್ಯ ಸರಕಾರದಿಂದ ಹಣ ಬರಲಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದರು, ಆಗ ನಾನು ಬಜೆಟ್‌ನಲ್ಲಿ ಮೈಸೂರಿಗೆ ೧೦೦ ಕೋಟಿ ರೂ. ತರಲಿ ಸಾಕು ಎಂದು ನಾನು ಸವಾಲು ಹಾಕಿದ್ದೆ. … Continued

ಶೀಘ್ರದಲ್ಲೇ ರಾಜ್ಯ ಖನಿಜ ನೀತಿ  ಜಾರಿ: ಬಜೆಟ್‍ನಲ್ಲಿ ಘೋಷಣೆ 

ಬೆಂಗಳೂರು” ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ  ರಾಷ್ಟ್ರೀಯ ಖನಿಜ ನೀತಿಗೆ ಅನುಗುಣವಾಗಿ  ರಾಜ್ಯ ಸರ್ಕಾರವು 2021-26ನೇ ಸಾಲಿನ  ರಾಜ್ಯ ಖನಿಜ ನೀತಿ ಜಾರಿ ಮಾಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ನಮ್ಮ ಸರ್ಕಾರವು 2008ರಲ್ಲಿಯೇ ಖನಿಜ ನೀತಿ ಜಾರಿಗೆ ತಂದಿತ್ತು. ಇದೀಗ ಈ … Continued

ರಾಜ್ಯ ಬಜೆಟ್‌: ವಿವಿಧ ಧರ್ಮ, ಜಾತಿ ಅಭಿವೃದ್ಧಿ ಮಂಡಳಿಗಳಿಗೆ ೧೫೦೦ ಕೋಟಿ ರೂ.

  ಬೆಂಗಳೂರು: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ 1,500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಮೀಸಲಿಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. … Continued

ಬಿಎಸ್‌ವೈ ಬಜೆಟ್ಟಿನ ವಿಶೇಷತೆಗಳೇನು? ಪ್ರಮುಖವಾದದ್ದು ಇಲ್ಲಿದೆ ನೋಡಿ

*ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ ರೂ. *ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು ಬಂಡವಾಳ ಸ್ವೀಕೃತಿ 71,463 ಕೋಟಿ ರೂ. *ಒಟ್ಟು ವೆಚ್ಚ- 2,46,207 ಕೋಟಿ ರೂ.; ರಾಜಸ್ವ ವೆಚ್ಚ – 1,87,405 ಕೋಟಿ ರೂ.; ಬಂಡವಾಳ … Continued

ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ದೊಡ್ಡದು:ನಿರೀಕ್ಷೆ ಹುಸಿ ಮಾಡಿದ ಬಿಎಸ್‌ವೈ..!!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‍ನ ಒಟ್ಟು ಗಾತ್ರ 2,43,734 ಕೋಟಿ ರೂ.ಗಳಾಗಿದೆ. ಇದು ಕಳೆದ ಸಲಕ್ಕಿಂತ ದೊಡ್ಡ ಗಾತ್ರದ ಬಜೆಟ್‌ ಆಗಿದ್ದು, ಕೊವಿಡ್‌ ಸಂದರ್ಭದಲ್ಲಿ ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ಸಣ್ಣ ಮಾಡಬಹುದು ಎಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಕಳೆದ ವರ್ಷ 2,33,137 ಕೋಟಿ … Continued

ಅನುಭವ ಮಂಟಪ ನಿರ್ಮಾಣಕ್ಕೆ 200 ಕೋಟಿ ರೂ.ಬಿಡುಗಡೆ

ಬೆಂಗಳೂರು: ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಬಜೆಟ್‍ನಲ್ಲಿ 200 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರದ ಅಡಿ ವಿವಿಧ ಕಾಮಗಾರಿಗಳಿಗಾಗಿ 50 ಕೋಟಿ, ಬಸವಣ್ಣ ಅವರ ಜನ್ಮ ಸ್ಥಳ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ … Continued