ರಾಜ್ಯ ಬಜೆಟ್‌: ಎಪಿಎಂಸಿ ಮಾರುಕಟ್ಟೆ ಕಾರ್ಯಕ್ಷಮತೆ ಹೆಚ್ಚಳಕ್ಕೆ 198 ಕೋಟಿ

ಬೆಂಗಳೂರು: ರಾಜ್ಯದಲ್ಲಿ 5500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಡಿಸಿಸಿ ಬ್ಯಾಂಕ್‍ನಲ್ಲಿ ಸರ್ಕಾರದ ಸಹಭಾಗಿತ್ವ ಪ್ರೋತ್ಸಾಹಿಸಲು ಷೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳಪಟ್ಟು ಶೇ.25ರಷ್ಟು ಷೇರು … Continued

ರಾಜ್ಯ ಬಜೆಟ್‌: ಮೀನು ಮಾರಾಟ ಘಟಕ-ಮತ್ಸ್ಯ ದರ್ಶನಿ 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಮೀನಿನ ಮಾರಾಟವನ್ನು ಉತ್ತೇಜಿಸಲು ಹಾಗೂ ಮೀನಿನ ವಿವಿಧ ಪ್ರಭೇದಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಮೀನು ಮಾರಾಟ ಘಟಕಗಳು ಹಾಗೂ ಮತ್ಸ ದರ್ಶನಿಗಳನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು. ರಾಜ್ಯದ 16 ಮೀನುಮರಿ ಉತ್ಪಾದನಾ … Continued