ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ…?
ಬೆಂಗಳೂರು: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಗಾಗ ತಗಾದೆ ಮಾಡುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ. ಆದರೆ ಬಂದ್ಗೆ ಸರ್ಕಾರ ಬೆಂಬಲ ನೀಡುವುದಿಲ್ಲ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾರ್ಚ್ 22ರ ಶನಿವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ … Continued