ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌

ಬೆಂಗಳೂರು : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ(CWMA)ವು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ನೀಡಿರುವ ನಿರ್ದೇಶನವನ್ನು ಖಂಡಿಸಿ, ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ … Continued

ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ…?

ಬೆಂಗಳೂರು: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಗಾಗ ತಗಾದೆ ಮಾಡುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಮಾರ್ಚ್​ 22ರಂದು ಕರ್ನಾಟಕ ಬಂದ್ ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ. ಆದರೆ ಬಂದ್‌ಗೆ ಸರ್ಕಾರ ಬೆಂಬಲ ನೀಡುವುದಿಲ್ಲ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾರ್ಚ್ 22ರ ಶನಿವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ … Continued

ಕರ್ನಾಟಕ ಬಂದ್ : ಬೆಂಗಳೂರಲ್ಲಿ ವ್ಯಾಪಾರ ವಹಿವಾಟು ಸ್ತಬ್ದ.. 200 ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ…44 ವಿಮಾನಗಳು ರದ್ದು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರದಂತೆ ರಾಜ್ಯಾದ್ಯಂತ 200 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಲ್ಲಿ ವ್ಯಾಪಾರ ವಹಿವಾಟು ಸ್ತಬ್ದಗೊಂಡಿದೆ. ಬಸ್‌ ನಿಲ್ದಾಣಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕರ್ನಾಟಕ-ತಮಿಳುನಾಡು ಗಡಿ ಭಾಗವಾದ ಅತ್ತಿಬೆಲೆಯಲ್ಲಿ ಗಡಿ ಬಂದ್ ಮಾಡಲು ಯತ್ನಿಸಿದಾಗ ಪ್ರತಿಭಟನಾಕಾರರನ್ನು … Continued