ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ೯ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸೋಮವಾರ (ಆಗಸ್ಟ್‌ 3) ನಡೆದ ಸಚಿವ ಸಂಪುಟದ ವಿಸ್ತರಣೆ ವೇಳೆ 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.  ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಬೀದರ, ವಿಜಯನಗರ ಜಿಲ್ಲೆಗಳಿಗೆ ಮಂತ್ರಿ … Continued

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಟ್ವಿಸ್ಟ್: ಒಬ್ಬರಿಗೆ ಕೈತಪ್ಪಿದ ಸಚಿವ ಸ್ಥಾನ ; ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಯಿತು. ಆದರೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಅನುಮೋದಿಸಿದ್ದರೂ, ಕೊನೆಯ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು 19 … Continued

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ ಇಬ್ಬರು ಶಾಸಕರು

ಬೆಂಗಳೂರು: ಸೋಮವಾರ ಸಂಜೆ ನಡೆಯಲಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಮುನ್ನವೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ಸೋಮವಾರ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದು, ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗಿದೆ. ಇಂಡಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ … Continued

ಶಿವಕುಮಾರ ಸಚಿವ ಸಂಪುಟ ವಿಸ್ತರಣೆ : ಇಂದು ಸಂಜೆ ಪ್ರಮಾಣವಚನ ; ಯಾರಿಗೆಲ್ಲ ಸಚಿವ ಸ್ಥಾನ..? ಇಲ್ಲಿದೆ ಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದ್ದು, ಒಟ್ಟು 19 ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ನಿರೀಕ್ಷೆ ನಡುವೆಯೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ. ವಿಶೇಷವಾಗಿ, 10 ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ … Continued

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್‌ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued

ಬೆಂಗಳೂರು ಬಿಸಿನೆಸ್‌ ಕಾರಿಡಾರಿಗೆ ಸಂಪುಟ ಅಸ್ತು: ಸಂಚಾರ ದಟ್ಟಣೆ ಶೇ. 40 ರಷ್ಟು ಕಡಿತವಾಗುವ ನಿರೀಕ್ಷೆ

ಬೆಂಗಳೂರು: ಭಾರಿ ಸಂಚಾರ ದಟ್ಟಣೆಯಿಂದಲೇ ಕುಖ್ಯಾತಿ ಗಳಿಸಿರುವ ಬೆಂಗಳೂರು ನಗರದ ಸಂಚಾರ ಸಮಸ್ಯೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 117 ಕಿಲೋಮೀಟರ್ ಉದ್ದದ ಪೆರಿಫೆರಲ್ ರಿಂಗ್ ರೋಡ್ (PRR) ಯೋಜನೆಗೆ ಹೊಸ ಸ್ವರೂಪ ನೀಡಿ, ಅದನ್ನು ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂದು ಮರುನಾಮಕರಣ ಮಾಡಿ ಸಚಿವ ಸಂಪುಟ … Continued