ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್‌ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued

ಬೆಂಗಳೂರು ಬಿಸಿನೆಸ್‌ ಕಾರಿಡಾರಿಗೆ ಸಂಪುಟ ಅಸ್ತು: ಸಂಚಾರ ದಟ್ಟಣೆ ಶೇ. 40 ರಷ್ಟು ಕಡಿತವಾಗುವ ನಿರೀಕ್ಷೆ

ಬೆಂಗಳೂರು: ಭಾರಿ ಸಂಚಾರ ದಟ್ಟಣೆಯಿಂದಲೇ ಕುಖ್ಯಾತಿ ಗಳಿಸಿರುವ ಬೆಂಗಳೂರು ನಗರದ ಸಂಚಾರ ಸಮಸ್ಯೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 117 ಕಿಲೋಮೀಟರ್ ಉದ್ದದ ಪೆರಿಫೆರಲ್ ರಿಂಗ್ ರೋಡ್ (PRR) ಯೋಜನೆಗೆ ಹೊಸ ಸ್ವರೂಪ ನೀಡಿ, ಅದನ್ನು ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂದು ಮರುನಾಮಕರಣ ಮಾಡಿ ಸಚಿವ ಸಂಪುಟ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued

ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಗುಡ್‌ನ್ಯೂಸ್‌ : ವೇತನ ಸಹಿತ ಮುಟ್ಟಿನ ರಜೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ವೇತನ ಸಹಿತ ಮುಟ್ಟಿನ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಇಂದು, ಗುರುವಾರಸಚಿವ ಸಂಪುಟ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued