ಪವರ್‌ಸ್ಟಾರ್ ಪುನೀತ ರಾಜಕುಮಾರ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಸರ್ಕಾರದಿಂದಲೇ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇನ್ಮುಂದೆ ಕನ್ನಡದ ಖ್ಯಾತ ನಟ ಪುನೀತರಾಜಕುಮಾರ ಅವರ ಜನ್ಮದಿನ(ಮಾರ್ಚ್ 17)ವನ್ನು ‘ಸ್ಫೂರ್ತಿ ದಿನ’ವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಗುರುವಾರ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅವರು ಈ ವಿಷಯ ಪ್ರಕಟಿಸಿದರು. ಈ ಕುರಿತು ಇಂಧನ ಸಚಿವ ಸುನಿಲಕುಮಾರ … Continued