ಮತಗಳ್ಳತನ ಆರೋಪ | ಘೋಷಣಾ ಪತ್ರದೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ “ಭಾರಿ ವಂಚನೆ” ನಡೆದಿದೆ ಎಂದು ಆರೋಪಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಂಕಿ-ಅಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿದ ನಂತರ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಯು ಇದನ್ನು ಘೋಷಣಾ ಪತ್ರದ ಮೂಲಕ ವಿವರಗಳನ್ನು ನೀಡುವಂತೆ ಹೇಳಿದ್ದಾರೆ. “ಗುರುವಾರ … Continued