ಪರಿಶಿಷ್ಟ ಜಾತಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ಐ ಅರ್ಜುನ್ ಹೊರಕೇರಿ ಬಂಧನ

ಪರಿಶಿಷ್ಟ ಜಾತಿಗೆ ಸೇರಿದ ಯುವಕನೊಬ್ಬನನ್ನು ಠಾಣೆಗೆ ಎಳೆದೊಯ್ದು ಅಮಾನವೀಯವಾಗಿ ಹಲ್ಲೆ ನಡೆಸಿ, ಮೂತ್ರ ನೆಕ್ಕಿಸಿದ ಪ್ರಕರಣದಲ್ಲಿ ಆರೋಪಿಯಾಗಿ ಅಮಾನತುಗೊಂಡಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಅರ್ಜುನ್ ಹೊರಕೇರಿ ಅವರನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆಎಂದು ವರದಿಯಾಗಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಅಮಾನತುಗೊಂಡ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಪೊಲೀಸ್ … Continued