ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ (ಗುರುವಾರದಿಂದ) ಪ್ರವಾಸ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಾಳೆ ಅವರು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ … Continued