ಮೇಕೆದಾಟು ಯೋಜನೆಗೆ ಸಹಕಾರ ಕೋರಿ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಬಿಎಸ್​ವೈ ಪತ್ರ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಈಗಾಗಲೇ ಎನ್​ಜಿಟಿ ಹಸಿರು ನಿಶಾನೆ ತೋರಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್​ ಆದೇಶದ ಅನ್ವಯ ಈ ಯೋಜನೆ ಆರಂಭಿಸಿದ್ದು, ಈ ಯೋಜನೆಗೆ ಸಹಕಾರ ನೀಡುವಂತೆ … Continued