ಸಿಎಂ ಹುದ್ದೆಗೆ ಶಿವಕುಮಾರ ಬಿಗಿಪಟ್ಟು : ಆಯ್ಕೆಯೇ ಈಗ ಕಾಂಗ್ರೆಸ್ಸಿಗೆ ಕಗ್ಗಂಟು…!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದರೂ ಕಾಂಗ್ರೆಸ್ಸಿಗೆ ಈಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ನಾಡುವುದೇ ಭಾರೀ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ಪಟ್ಟು ಹಿಡಿದಿದ್ದರಿಂದ ಹೈಕಮಾಂಡ್ ಅಡಕತ್ತರಿಯಲ್ಲಿ ಸಿಲುಕಿದೆ. ರೆ. ಮುಖ್ಯಮಂತ್ರಿ ಸ್ಥಾನ ತನಗೆ ನೀಡಲೇಬೇಕು ಎಂದು ಶಿವಕುಮಾರ ಪಟ್ಟು … Continued