ಕಾರವಾರ: ಕರಾವಳಿ ಜಿಲ್ಲೆಗಳಿಗೆ ಬಿರುಗಾಳಿ ಎಚ್ಚರಿಕೆ, 5 ದಿನ ಸಮುದ್ರಕ್ಕಿಳಿಯದಂತೆ ಸೂಚನೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಮತ್ತು INCOIS ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಅರಬ್ಬೀ ಸಮುದ್ರದಲ್ಲಿ ಉಂಟಾದ ‘ಬಿಪೋರ್‌ ಜಾಯ್‌’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿಯ ಮೇಲೂ ಆಗಲಿದೆ. ಅದರ ತೀವ್ರತೆಯ ಪರಿಣಾಮದಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮುಂದಿನ ಐದು ದಿನಗಳು … Continued