ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ರದ್ದು
ಬೆಂಗಳೂರು: ಕೋವಿಡ್ -19 ನಿರ್ಬಂಧ ಇದ್ದರೂ ಸರ್ಕಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಹೈಕೋರ್ಟ್ ತರಾಟೆಯ ನಂತರ ಇಂದು ಕೊನೆಗೊಳಿಸಿದ್ದಾರೆ. ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು, ಗುರುವಾರ ಬೆಳಿಗ್ಗೆ ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಮೇಕೆದಾಟು ಪಾದಯಾತ್ರೆಯನ್ನು ಸದ್ಯಕ್ಕೆ ಮುಂದೂಡಲು ರಾಜ್ಯ ಕಾಂಗ್ರೆಸ್ … Continued