ಹಿಜಾಬ್‌ ವಿವಾದದ ಮಧ್ಯೆ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೆಂಪುಕೋಟೆಯಲ್ಲಿ ಕೇಸರಿ ಧ್ವಜದ ವಿವಾದಾತ್ಮಕ ಹೇಳಿಕೆಗೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ನಿಂದ ಗದ್ದಲ ನಡೆಯುತ್ತಿದೆ. ಆದರೆ ರಾಜ್ಯಾದ್ಯಂತ ನಡೆಯುತ್ತಿರುವ ರಾಜ್ಯಾದ್ಯಂತ ಹಿಜಾಬ್‌ ವಿವಾದದಲ್ಲಿ ಕಾಂಗ್ರೆಸ್‌ ಯಾವ ನಿಲುವು ತಳೆಯಬೇಕು ಎಂದು ಗೊಂದದಲ್ಲಿದೆ. ಇದರ ಮಧ್ಯೆಯೇ ಕಾಂಗ್ರೆಸ್‌ನ ಕೆಲ … Continued