ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ … Continued

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು, ಒಮ್ಮತ ಮೂಡಿಸಲು ಕಸರತ್ತು : ಡಿಸೆಂಬರ್‌ನಲ್ಲಿ ನೇಮಕಾತಿ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಉಸ್ತುವಾರಿ … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued