ಕರ್ನಾಟಕದ ಕೊವಿಡ್ ವಾರ್ ರೂಂ ಮುಖ್ಯಸ್ಥ ಐಎಎಸ್ ಅಧಿಕಾರಿ ಮೌದ್ಗಿಲ್​ಗೆ ರಾಷ್ಟ್ರ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಕೂಡ ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದು, ಕರ್ನಾಟಕ ಕೊವಿಡ್ ವಾರ್ ರೂಮ್ ಮುಖ್ಯಸ್ಥರಾದ ಮನೀಶ್ ಮೌದ್ಗಿಲ್ ಮತ್ತು ಅವರ ತಂಡವು ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನ, ಡಿಜಿಟಲೀಕರಣವನ್ನು ಬಳಸಿದ್ದಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ. ಭಾರತ ಸರ್ಕಾರದ ಇ-ಆಡಳಿತ ಪ್ರಶಸ್ತಿ ಐಎಎಸ್​ ಅಧಿಕಾರಿ ಮನೀಶ್ ಮೌದ್ಗಿಲ್ ಪಾತ್ರರಾಗಿದ್ದಾರೆ. ಶುಕ್ರವಾರ ಹೈದರಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ … Continued